ಮೂಡುಬಿದಿರೆ ಪೊಲೀಸರಿಂದ ಪಥ ಸಂಚಲನ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ : ಶಿವಮೊಗ್ಗದಲ್ಲಿ‌ ನಡೆದ ಯುವಕನೋರ್ವನ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೂಡುಬಿದಿರೆ ಪೊಲೀಸ್ ಉಪ ನಿರೀಕ್ಷಕ ಸುದೀಪ್ ಅವರ ನೇತೃತ್ವದಲ್ಲಿ ಪೊಲೀಸರು ಪೇಟೆಯಲ್ಲಿ ಪಥ ಸಂಚಲನ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿದರು.ಪೇಟೆ

Post a Comment

0 Comments