ಮೂಡುಬಿದಿರೆ: ಶಿವಮೊಗ್ಗದಲ್ಲಿ ಆಗಂತುಕರಿಂದ ಹತ್ಯೆಯಾದ ಹಿಂದು ಸಂಘಟನೆಯ ಕಾರ್ಯಕರ್ತ ಹರ್ಷ ಅವರ ಮನೆಗೆ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ತನ್ನ ವೈಯಕ್ತಿಕ ನೆಲೆಯಿಂದ ರೂ 1 ಲಕ್ಷ ಧನ ಸಹಾಯ ನೀಡಿದರು.
ಈ ಸಂಧರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಅರುಣ್ ಶಂಕರಮೂರ್ತಿ ಜೊತೆಗಿದ್ದರು.
0 Comments