ಮೂಡುಬಿದಿರೆ: ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಏಪ್ರಿಲ್ ತಿಂಗಳಲ್ಲಿ ಮೂಡುಬಿದಿರೆಗೆ ಭೇಟಿ ನೀಡಲಿದ್ದಾರೆ.
ಮೂಡುಬಿದಿರೆಯ ತಾಲೂಕು ಮಿನಿ ವಿಧಾನ ಸೌಧ ಉದ್ಘಾಟನೆಗೆ ಅವರು ಆಗಮಿಸಲಿದ್ದು ಈ ಸಂದರ್ಭದಲ್ಲಿ ಸುಸಜ್ಜಿತ ಪ್ರವಾಸಿ ಮಂದಿರದ ಶಂಕುಸ್ಥಾಪನೆಯು ನಡೆಯಲಿದೆ ಎಂದು ತಿಳಿದು ಬಂದಿದೆ.
![]() |
---|
|
---|
ಮೂಡುಬಿದಿರೆ: ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಏಪ್ರಿಲ್ ತಿಂಗಳಲ್ಲಿ ಮೂಡುಬಿದಿರೆಗೆ ಭೇಟಿ ನೀಡಲಿದ್ದಾರೆ.
ಮೂಡುಬಿದಿರೆಯ ತಾಲೂಕು ಮಿನಿ ವಿಧಾನ ಸೌಧ ಉದ್ಘಾಟನೆಗೆ ಅವರು ಆಗಮಿಸಲಿದ್ದು ಈ ಸಂದರ್ಭದಲ್ಲಿ ಸುಸಜ್ಜಿತ ಪ್ರವಾಸಿ ಮಂದಿರದ ಶಂಕುಸ್ಥಾಪನೆಯು ನಡೆಯಲಿದೆ ಎಂದು ತಿಳಿದು ಬಂದಿದೆ.
0 Comments