ರಾಜ್ಯಸಭೆಗೆ ಆಯ್ಕೆಯಾದ ರಾಜರ್ಷಿ ಡಾ ಹೆಗ್ಗಡೆಯವರಿಗೆ ಅಭಯಚಂದ್ರ, ಮಿಥುನ್ ಅಭಿನಂದನೆ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 

ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಿ ವೀರೇಂದ್ರ ಹೆಗ್ಗಡೆ ಅವರನ್ನು ಕೆಪಿಸಿಸಿ ಉಪಾಧ್ಯಕ್ಷ, ರಾಜ್ಯದ ಮಾಜಿ ಸಚಿವರಾದ ಕೆ ಅಭಯಚಂದ್ರ ಜೈನ್ ಹಾಗೂ ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಮಿಥುನ್ ರೈ ಅವರು ಧರ್ಮಸ್ಥಳದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು

Post a Comment

0 Comments

Advertisement