ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮೂಡುಬಿದಿರೆ ಪೊಲೀಸರಿಂದ ಪಥಸಂಚಲನ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ: ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಮೂಡುಬಿದಿರೆ ಪೊಲೀಸರು ಮೂಡುಬಿದಿರೆ ಪೇಟೆಯಲ್ಲಿ ಶನಿವಾರ ಸಂಜೆ ಮಳೆಯನ್ನು ಲೆಕ್ಕಿಸದೆ ಪಥಸಂಚಲನ ನಡೆಸಿದರು.

ಮೂಡುಬಿದಿರೆ ಠಾಣೆಯ ಪೊಲೀಸ್ ನಿರೀಕ್ಷಕ ನಿರಂಜನ್ ಕುಮಾರ್ ಪಥಸಂಚಲನ ನೇತೃತ್ವ ವಹಿಸಿದ್ದರು.ಉಪ ನಿರೀಕ್ಷಕ ಸುದೀಪ್ ಈ ಸಂದರ್ಭದಲ್ಲಿದ್ದರು.

Post a Comment

0 Comments