ಮೂಡುಬಿದಿರೆ ಪೊಲೀಸರಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪಥ ಸಂಚಲನ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ: ಗಣೇಶೋತ್ಸವ ಸಂದರ್ಭದಲ್ಲಿ ಸಾರ್ವಜನಿಕರು ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕೆಂಬ ನಿಟ್ಟಿನಲ್ಲಿ ಮೂಡುಬಿದಿರೆ ಪೊಲೀಸರು ಮತ್ತು ಗೃಹರಕ್ಷಕ ದಳದ ಸಿಬ್ಬಂದಿಗಳು  ಮಂಗಳವಾರ ಮೂಡುಬಿದಿರೆ ನಗರದಲ್ಲಿ ಪಥಸಂಚಲನ ನಡೆಸಿ ಜಾಗೃತಿ ಮೂಡಿಸಿದರು.

ಪೊಲೀಸ್ ನಿರೀಕ್ಷಕ ನಿರಂಜನ ಕುಮಾರ್ ಮತ್ತು ಪೊಲೀಸ್ ಉಪ ನಿರೀಕ್ಷಕ ಸುದೀಪ್ ಅವರು ಈ ಪಥಸಂಚಲನದ ನೇತೃತ್ವ ವಹಿಸಿದ್ದರು.

Post a Comment

0 Comments