ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಪಲ್ಟಿ -ಪ್ರಯಾಣಿಕರು ಸಣ್ಣಪುಟ್ಟ ಗಾಯದಿಂದ ಪಾರು

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ: ಮಂಗಳೂರಿನಿಂದ ಕಾರ್ಕಳ ಕಡೆಗೆ  ಹೋಗುತಿದ್ದ ಖಾಸಗಿ ಬಸ್ಸೊಂದು ಬನ್ನಡ್ಕದ ರಾಘವೇಂದ್ರ ಮಠದ  ಮುಂಭಾಗ ಪಲ್ಪಿಯಾಗಿದ್ದು ಹಲವು ಜನ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Post a Comment

0 Comments