ಪ್ರಧಾನಿ ಮೋದಿಯವರ ಜನ್ಮದಿನದ ಪ್ರಯುಕ್ತ ಉಡುಪಿ ನಗರ ಬಿಜೆಪಿ ವತಿಯಿಂದ ಉಚಿತ ಪುಸ್ತಕ ಹಾಗೂ ಕಂಪಾಸ್ ವಿತರಣೆ:ಶಾಸಕರು ಭಾಗಿ

ಜಾಹೀರಾತು/Advertisment
ಜಾಹೀರಾತು/Advertisment

ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ 72ನೇ ಜನ್ಮದಿನದ ಅಂಗವಾಗಿ ಇಂದು ಕಡಿಯಾಳಿ ಯು. ಕಮಲಾ ಬಾಯಿ ಪ್ರೌಢಶಾಲಾ ಮಕ್ಕಳಿಗೆ ಉಡುಪಿ ನಗರ ಬಿಜೆಪಿ ವತಿಯಿಂದ ನೀಡಲಾದ ಉಚಿತ ಪುಸ್ತಕ ಹಾಗೂ ಕಂಪಾಸ್ ಬಾಕ್ಸ್ ಶಾಸಕರಾದ ಕೆ. ರಘುಪತಿ ಭಟ್ ಅವರು ವಿತರಿಸಿದರು.


ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ವಕ್ತಾರರಾದ ರಾಘವೇಂದ್ರ ಕಿಣಿ, ಸ್ಥಳೀಯ ನಗರಸಭಾ ಸದಸ್ಯರಾದ ಗೀತಾ ಶೇಟ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್, ಕಾರ್ಯದರ್ಶಿಗಳಾದ ಆನಂದ್ ಮಠದಬೆಟ್ಟು, ಯು. ಕಮಲಾ ಬಾಯಿ ಪೌಢಶಾಲಾ ಮುಖ್ಯೋಪಾಧ್ಯಾಯರಾದ ಸುದರ್ಶನ್ ನಾಯಕ್ ಉಪಸ್ಥಿತರಿದ್ದರು.

 

Post a Comment

0 Comments