ಭಾರತ ಸರ್ಕಾರದ ಫ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಯುವಮೊರ್ಚ ಮೂಲ್ಕಿ ಮೂಡಬಿದಿರೆ ಮಂಡಲ ಇದರ ವತಿಯಿಂದ ರಕ್ತದಾನ ಶಿಬಿರ ನಡೆಯಿತು.
ಶಿಬಿರದ ಉದ್ಘಾಟನೆಯನ್ನು ಶಾಸಕರಾದ ಶ್ರೀ ಉಮಾನಾಥ್ ಎ ಕೋಟ್ಯಾನ್ ನೆರವೇರಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಅದ್ಯಕ್ಷರಾದ ಶ್ರೀ ಸುದರ್ಶನ ಮೂಡುಬಿದಿರೆ, ಮೂಲ್ಕಿ ಮೂಡಬಿದಿರೆ ಬಿಜೆಪಿ ಮಂಡಲ ಅದ್ಯಕ್ಷರಾದ ಶ್ರೀ ಸುನೀಲ್ ಆಳ್ವಾ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಕಸ್ತೂರಿ ಪಂಜ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಈಶ್ವರ್ ಕಟೀಲ್, ಮೂಲ್ಕಿ ನಗರ ಪಂಚಾಯತ್ ನ ಅದ್ಯಕ್ಷ ರಾದ ಸುಭಾಷ್ ಶೆಟ್ಟಿ, ಜಿಲ್ಲಾ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೂರಜ್ ಜೈನ್ ಮಾರ್ನಾಡ್, ಜಿಲ್ಲಾ ಯುವಮೊರ್ಚಾದ ಉಪಾಧ್ಯಕ್ಷರಾದ ಅಭಿಲಾಷ್ ಶೆಟ್ಟಿ ಕಟೀಲ್, ಬಿಜೆಪಿ ಮಂಡಲ ಫ್ರಧಾನ ಕಾರ್ಯದರ್ಶಿ ಕೇಶವ್ ಕರ್ಕೆರಾ, ಮಂಡಲ ಯುವಮೋರ್ಚಾ ಅಧ್ಯಕ್ಷ ಅಶ್ವಥ್ ಪಣಪಿಲ ಹಾಗೂ ಯುವಮೊರ್ಚಾದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು
ಕಾರ್ಯಕ್ರಮವನ್ನ ಉಮೇಶ್ ಮುಲ್ಕಿ ಸ್ವಾಗತಿಸಿದರು ಹಾಗೂ ದನುಷ್ ಶೆಟ್ಟಿ ವಂದಿಸಿದರು.
0 Comments