ಅಕ್ಟೋಬರ್ 25ರಂದು ದೇವರ ದರ್ಶನಕ್ಕಿಲ್ಲ ಅವಕಾಶ

ಜಾಹೀರಾತು/Advertisment
ಜಾಹೀರಾತು/Advertisment

 


 ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಅಕ್ಟೋಬರ್ 25 ರಂದು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲವೆಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ. ಸೂರ್ಯಗ್ರಹಣದ ಪ್ರಯುಕ್ತ ಅಂದು ಮಧ್ಯಾಹ್ನ ಗಂಟೆ 2.30 ರಿಂದ ರಾತ್ರಿ 7.30 ರ ವರೆಗೆ ದೇವರ ದರ್ಶನಕ್ಕೆ ಅಕ್ಟೋಬರ್ 25 ರಂದು ಸಂಜೆ ಗಂಟೆ 5.11ಕ್ಕೆ ಗ್ರಹಣ ಸ್ವರ್ಶವಾಗಲಿದ್ದು, ಸಂಜೆ 6.28ಕ್ಕೆ ಗ್ರಹಣ ಮೋಕ್ಷವಾಗಲಿದೆ. ಅಕ್ಟೋಬರ್ 26 ರಿಂದ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಇರಲಿದೆ ಎಂದು ತಿಳಿಸಲಾಗಿದೆ.

Post a Comment

0 Comments