ಉಡುಪಿಗೆ ಭೇಟಿ ನೀಡಿದ ಗೋವಾ ಸಿಎಂ:ಶಾಸಕರು, ಬಿಜೆಪಿ ಅಧ್ಯಕ್ಷರಿಂದ ಸ್ವಾಗತ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ


ವಿವಿಧ ಕಾರ್ಯಕ್ರಮಗಳ ನಿಮಿತ್ತ ಕರ್ನಾಟಕ ಪ್ರವಾಸ ಕೈಗೊಂಡಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರನ್ನು ಉಡುಪಿ ಜಿಲ್ಲಾ ಪ್ರವಾಸಿ ಮಂದಿರದಲ್ಲಿ ಸ್ವಾಗತಿಸಲಾಯಿತು.


ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಘುಪತಿ ಭಟ್ , ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್ ರವರ ನೇತೃತ್ವದಲ್ಲಿ ಗೋವಾ ಸಿಎಂ ಪ್ರಮೋದ್ ಸಾವಂತ್ ರನ್ನು ಸ್ವಾಗತಿಸಲಾಯಿತು. 

Post a Comment

0 Comments

Advertisement