ಬ್ರೇಕಿಂಗ್: ನಟ ಚೇತನ್ ವಿರುದ್ಧ ಕೇಸ್ ದಾಖಲು:ದೂರು ನೀಡಿದ ಹಿಂದೂ ಜಾಗರಣ ವೇದಿಕೆ

ಜಾಹೀರಾತು/Advertisment
ಜಾಹೀರಾತು/Advertisment


ದೈವಾರಾಧನೆ ಹಿಂದುತ್ವದ ಭಾಗವಲ್ಲ ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ ನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಂತಾರ ಸಿನಿಮಾ ವಿಶ್ವವಿಖ್ಯಾತ ಆಗುತ್ತಿರುವ ಹಿನ್ನೆಲೆಯಲ್ಲಿ ಕಾಂತಾರ ಸಿನಿಮಾದಲ್ಲಿ ದೈವಾರಾಧನೆಯನ್ನು ಹಿಂದುತ್ವದ ಆರಾಧನೆಯೆಂದು ತೋರಿಸಿದ್ದು ಇದು ಸುಳ್ಳು, ಹಿಂದುತ್ವಕ್ಕೂ ದೈವಾರಾಧನೆಗೂ ಯಾವುದೇ ಸಂಬಂಧ ಇಲ್ಲ ಎಂದು ನಟ ಚೇತನ್ ಹೇಳಿದರು.ಈ ಹಿನ್ನೆಲೆಯಲ್ಲಿ ಇದು ವಿವಾದಾತ್ಮಕವಾಗಿ ಪರಿಣಮಿಸಿದ್ದು ನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ದೂರು ದಾಖಲಿಸಲಾಗಿದೆ. 

Post a Comment

0 Comments