ನಾನು ಹೋಗಲ್ಲ ಕಣ್ರೀ. ! ಅಪ್ಪುಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಗೈರು.!

ಜಾಹೀರಾತು/Advertisment
ಜಾಹೀರಾತು/Advertisment

 


ಬೆಂಗಳೂರಿನ ವಿಧಾನ ಸೌಧದ  ಮೆಟ್ಟಿಲುಗಳಲ್ಲಿ ನಡೆದ ದಿ.ಪುನೀತ್ ರಾಜ್ ಕುಮಾರ್  ಅವರಿಗೆ ಕೊಡಲ್ಪಡುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಗೈರಾಗಿದ್ದಾರೆ. 

ಈ ಬಗ್ಗೆ ಮಧ್ಯಮಗಳು ಸಿದ್ದರಾಮಯ್ಯರನ್ನು ಪ್ರಶ್ನಿಸಿದಾಗ ನನ್ನ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಹಾಕಿದ್ದಾರೆ ಮತ್ತು ಆ ಆಮಂತ್ರಣ ಪತ್ರಿಕೆ ತಲುಪಿದೆ ಆದರೆ ಯಾರು ಕೂಡ ನನ್ನನ್ನು ಕರೆ ಮಾಡಿ ಆಹ್ವಾನಿಸಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಾತ್ರವಲ್ಲದೆ ಸರ್ಕಾರ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡುತ್ತಿರುವುದು ಸ್ವಾಗತಾರ್ಹ,  ಆದರೆ ನಾನು ಈ ಕಾರ್ಯಕ್ರಮ ಕ್ಕೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ.

Post a Comment

0 Comments