ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಎಸ್.ಡಿ.ಪಿ. ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾಫಿ ಬಂಧಿತರು.
ಇಂದು ಮುಂಜಾನೆ ಉಪ್ಪಿನಂಗಡಿ ಮತ್ತು ಸುಳ್ಯದಲ್ಲಿ ನಡೆಸಿದ ದಾಳಿ ಎನ್ಐಎ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ.
0 Comments