ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇಕ್ಬಾಲ್ ಬೆಳ್ಳಾರೆ, ಶಾಫಿ ಬೆಳ್ಳಾರೆ, ಇಬ್ರಾಹಿಂ ರನ್ನು ಬಂಧಿಸಿದ ಎನ್ ಐಎ

ಜಾಹೀರಾತು/Advertisment
ಜಾಹೀರಾತು/Advertisment

 

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಎಸ್.ಡಿ.ಪಿ. ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾಫಿ ಬಂಧಿತರು.

ಇಂದು ಮುಂಜಾನೆ ಉಪ್ಪಿನಂಗಡಿ ಮತ್ತು ಸುಳ್ಯದಲ್ಲಿ  ನಡೆಸಿದ ದಾಳಿ ಎನ್‌ಐಎ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ.

Post a Comment

0 Comments