ಮೂಡುಬಿದಿರೆ: ಮೂಡುವೇಣುಪುರ ಶ್ರೀವೆಂಕಟರಮಣ ಮತ್ತು ಶ್ರೀ ಹನುಮಂತ ದೇವಸ್ಥಾನದ ಭಜನಾ ಮಂಡಳಿಯ ವಜ್ರ ಮಹೋತ್ಸವ ಸಂದರ್ಭದಲ್ಲಿ ಸ್ವರ್ಣ ಪೀಠ, ಸ್ವರ್ಣ ಪ್ರಭಾವಳಿಯನ್ನು ಶ್ರೀ ಕಾಶೀಮಠಾಧೀಶ ಶ್ರೀಮತ್ ಸಂಯಮೀಂದ್ರತೀರ್ಥ ಸ್ವಾಮೀಜಿ ದೇವರಿಗೆ ಒಪ್ಪಿಸಿ, ಶತಕಲಶ ಅಭಿಷೇಕ ನೆರವೇರಿಸಿದರು.
ದೇವಸ್ಥಾನದ ಆಡಳಿತ ಮೊಕ್ತೇಸರ ಜಿ.ಉಮೇಶ್ ಪೈ, ಭಜನ ಮಂಡಳಿಯ ಅಧ್ಯಕ್ಷ ವಿಘ್ನೇಶ್ ಪ್ರಭು, ಟ್ರಸ್ಟಿಗಳು, ಭಜನಾ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
0 Comments