ಪರಿಸರ ಜಾಗೃತಿ ಹಾಗೂ ಪರಿಸರ ಸ್ನೇಹಿ ಪೇಪರ್ ಪೆನ್ ತರಬೇತಿ ಕಾರ್ಯಾಗಾರ
ಮೂಡುಬಿದಿರೆ: ಇಲ್ಲಿನ ಜೈನ ಪದವಿಪೂರ್ವ ಕಾಲೇಜಿನ ಇಕೋ ಕ್ಲಬ್ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ನ ವಿದ್ಯಾರ್ಥಿಗಳಿಗೆ ಕಾಲೇಜಿನ ಸಭಾಂಗಣದಲ್ಲಿ
ಜಯಪ್ರಕಾಶ್ ಎಕ್ಕೂರು ಇವರ ಮಾರ್ಗದರ್ಶನದಲ್ಲಿ
*ಪರಿಸರ ಜಾಗೃತಿ ಹಾಗೂ ಪರಿಸರ ಸ್ನೇಹಿ ಪೇಪರ್ ಪೆನ್ ತರಬೇತಿ ಕಾರ್ಯಾಗಾರ* ವನ್ನು ಪರಿಸರಸ್ನೇಹಿ ಮಾದರಿಯಲ್ಲಿ ಆಯೋಜಿಸಲಾಗಿತ್ತು.
ವಿದ್ಯಾರ್ಥಿಗಳಲ್ಲಿ ಪೇಪರ್ ನ ಮರುಬಳಕೆಯ ಜಾಗೃತಿಯನ್ನು ಮೂಡಿಸಲು ಎಲ್ಲ ತರಗತಿಗಳ ವಿದ್ಯಾರ್ಥಿಗಳಿಂದ ಉಪಯೋಗ ವಿಲ್ಲದ ಹಳೆಯ ನೋಟ್ಸ್ ಪುಸ್ತಕ
ಗಳನ್ನು ಸಂಗ್ರಹಿಸಿ ಜಯಪ್ರಕಾಶ್ ಸರ್ ಇವರ ಮುಂದಿನ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕೊಟ್ಟು ವಿದ್ಯಾರ್ಥಿಗಳಿಗೆ ಪೇಪರ್ ನ ಪುನರ್ ಬಳಕೆಯ ಅರಿವನ್ನು ಮೂಡಿಸಲಾಯಿತು. ಪಡೆದುಕೊಂಡರು.
ಕಾಲೇಜಿನ ಪ್ರಾಚಾರ್ಯರಾದ ನವೀನ್ ಎಂ ಹೆಗ್ಗಡೆ ಇವರು ಸಭೆಯ ಅಧ್ಯಕ್ಷ ಸ್ಥಾನವನ್ನು ವಹಿಸಿದರು.
ಸುಮಾರು 70 ಜನ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.
0 Comments