ಆಳ್ವಾಸ್ ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರ

ಜಾಹೀರಾತು/Advertisment
ಜಾಹೀರಾತು/Advertisment

 ಆಳ್ವಾಸ್ ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರ



ಮೂಡುಬಿದಿರೆ: ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸೇವಾ ಮನೋಭಾವವನ್ನು ಬೆಳೆಸುತ್ತದೆ' ಎಂದು ಮಾಜಿ ಸಚಿವರಾದ ಶಾಸಕ ಸುನಿಲ್ ಕುಮಾರ್ ಹೇಳಿದರು. 

ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಳ್ವಾಸ್ ಪಿಯು ಕಾಲೇಜು ರಾಷ್ಟಿçÃಯ ಸೇವಾ ಯೋಜನೆಯ ವತಿಯಿಂದ ಇರ್ವತ್ತೂರು ಕೊಳಕೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ಸ್ವಚ್ಛ ಪರಿಸರ ಮತ್ತು ಸ್ವಚ್ಛ ಸಮಾಜಕ್ಕಾಗಿ ಯುವಜನತೆ- ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಇರ್ವತ್ತೂರು ಗ್ರಾಪಂ ಅಧ್ಯಕ್ಷ ಭರತ್ ಕುಮಾರ್ ಜೈನ್, ಉಪಾಧ್ಯಕ್ಷೆ ದೀಪಾ ಶ್ರೀನಾಥ್ ಪೂಜಾರಿ, ಸದಸ್ಯ ಶರತ್ ಅಂಚನ್, ಪಿಡಿಒ ಆನಂದ ಎಸ್. ವಾರ್ತಿ, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ಝಾನ್ಸಿ ಪಿ. ಎನ್, ಕಾಲೇಜಿನ ವಾಣಿಜ್ಯ ವಿಭಾಗದ ಪ್ರಶಾಂತ್ ಎಂ. ಡಿ., ಕೊಳಕೆಮನೆ ಜಯ ಕೀರ್ತಿ ಕಡಂಬ, ಸಂಸ್ಕೃತ ವಿಭಾಗದ ಮುಖ್ಯಸ್ಥ ಅಂಬರೀಶ್ ಚಿಪಳೂಣಕರ್, ಎನ್‌ಎಸ್‌ಎಸ್ ಸಂಯೋಜಕ ಮತ್ತು ಶಿಬಿರಾಧಿಕಾರಿ ಅರುಣ್ ಒ. ಆರ್. ಸ್ವಾಗತಿಸಿದರು. ಸಂಖ್ಯಾಶಾಸ್ತç ವಿಭಾಗದ ಉಪನ್ಯಾಸಕಿ ಶ್ಯಾಲೆಟ್ ಮೋನಿಸ್ ಕಾರ್ಯಕ್ರಮ ನಿರೂಪಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಮೇಘನಾ ವಂದಿಸಿದರು.

Post a Comment

0 Comments