ಮೂಡುಬಿದಿರೆ ಆರಕ್ಷಕರ ಠಾಣೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ.ಅವರು ಧ್ವಜರೋಹಣ ಮಾಡುವ ಮೂಲಕ 75ರ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಪೊಲೀಸ್ ಉಪ ನಿರೀಕ್ಷಕರಾದ ಸಿದ್ದಪ್ಪ ನರನೂರ, ಕೃಷ್ಣಪ್ಪ, ಎ.ಎಸ್.ಐಗಳಾದ ರಾಜೇಶ್, ಕುಮಾರ್ ಮತ್ತು ಸಿಬಂದಿಗಳು ಈ ಸಂದರ್ಭದಲ್ಲಿದ್ದರು.
![]() |
---|
|
---|
ಮೂಡುಬಿದಿರೆ ಆರಕ್ಷಕರ ಠಾಣೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ.ಅವರು ಧ್ವಜರೋಹಣ ಮಾಡುವ ಮೂಲಕ 75ರ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಪೊಲೀಸ್ ಉಪ ನಿರೀಕ್ಷಕರಾದ ಸಿದ್ದಪ್ಪ ನರನೂರ, ಕೃಷ್ಣಪ್ಪ, ಎ.ಎಸ್.ಐಗಳಾದ ರಾಜೇಶ್, ಕುಮಾರ್ ಮತ್ತು ಸಿಬಂದಿಗಳು ಈ ಸಂದರ್ಭದಲ್ಲಿದ್ದರು.
0 Comments