ಹೃದಯಾಘಾತಕ್ಕೆ ಪಂಚಾಯತ್ ಸಿಬಂದಿ ಬಲಿ

ಜಾಹೀರಾತು/Advertisment
ಜಾಹೀರಾತು/Advertisment

 ಹೃದಯಾಘಾತಕ್ಕೆ ಪಂಚಾಯತ್ ಸಿಬಂದಿ ಬಲಿ



ಮೂಡುಬಿದಿರೆ : ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ನ ಸಿಬಂಧಿ ಚಂದ್ರಹಾಸ (29ವ) ಇಂದು ಬೆಳಿಗ್ಗೆ  ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

  ಕಲ್ಲಮುಂಡ್ಕೂರು ಗ್ರಾ.ಪಂಚಾಯತ್ ವ್ಯಾಪ್ತಿಯ ಬರ್ಕಬೆಟ್ಟು ನಿವಾಸಿ ದಿ.ದಾದು ಎಂಬವರ ಪುತ್ರರಾಗಿರುವ ಚಂದ್ರಹಾಸ್ ಅವರು ಇಂದು ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್ ಗೆ ನಡೆದುಕೊಂಡು ಬರುತ್ತಿದ್ದ ಸಂದರ್ಭ ಮನೆಯಿಂದ ನೂರು ಮೀ.ದೂರದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

  ಕಳೆದ 10 ವರ್ಷಗಳಿಂದ ಪಂಚಾಯತ್ ನಲ್ಲಿ ಸಿಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Post a Comment

0 Comments