ಯೋಗ ಭಾಷಣ : ವಿರಾಟ್ ಕೃಷ್ಣ ಪ್ರಥಮ

ಜಾಹೀರಾತು/Advertisment
ಜಾಹೀರಾತು/Advertisment

 ಯೋಗ ಭಾಷಣ : ವಿರಾಟ್ ಕೃಷ್ಣ ಪ್ರಥಮ

ಮೂಡುಬಿದಿರೆ:ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಉಡುಪಿಯ ಡಾ ಎ ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯ ಆಯುರ್ವೇದ ಮತ್ತು ಯೋಗ ಚಿಕಿತ್ಸಾ ವಿಭಾಗ ಮಕ್ಕಳಿಗಾಗಿ ಏರ್ಪಡಿಸಿದ ಯೋಗದ ಮಹತ್ತ್ವದ ಕುರಿತ ಭಾಷಣ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಪುತ್ತಿಗೆಯ ಆಳ್ವಾಸ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 6 ನೇ ತರಗತಿ ವಿದ್ಯಾರ್ಥಿ ವಿರಾಟ್ ಕೃಷ್ಣ ಪ್ರಥಮ ಸ್ಥಾನ ಪಡೆದಿದ್ದಾರೆ. 

ಬಹುಮಾನ ವಿತರಣಾ ಕಾರ್ಯಕ್ರಮವು ಜೂ.21 ರಂದು ಉಡುಪಿಯ ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಯೋಗ ದಿನಾಚರಣೆ ಸಮಾರಂಭದಲ್ಲಿ ನಡೆಯಲಿದೆ.

Post a Comment

0 Comments