*ಆಸ್ಪತ್ರೆ ಒಳ ನುಗ್ಗಿದ ಬಸ್ಸು!!ಕರಾವಳಿಯ ಪ್ರಯಾಣಿಕರ ಮೆಚ್ಚುಗೆ ಗಳಿಸಿದ ಶ್ರಮಿಕರು*

ಜಾಹೀರಾತು/Advertisment
ಜಾಹೀರಾತು/Advertisment

 *ಆಸ್ಪತ್ರೆ ಒಳ ನುಗ್ಗಿದ ಬಸ್ಸು!!ಕರಾವಳಿಯ ಪ್ರಯಾಣಿಕರ ಮೆಚ್ಚುಗೆ ಗಳಿಸಿದ  ಶ್ರಮಿಕರು*

13F ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ ಚಲಿಸುತಿತ್ತು.  ಅದರಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರೊಬ್ಬರಲ್ಲಿ  ಕಾಲೇಜು ವಿದ್ಯಾರ್ಥಿ  ತಟ್ಟನೆ ಎದೆ ನೋವೆಂದು ಹಾರ್ಟ್ ಅಟ್ಯಾಕ್ ನ ಸೂಚನೆ ನೀಡುತ್ತಿದ್ದಂತೆ  ಎಚೆತ್ತು ಗೊಂಡ ಬಸ್ಸಿನ ಚಾಲಕ ನಿರ್ವಾಹಕರಾದ ಗಜೇಂದ್ರ  ಕುಂದರ್   ಹಾಗು ಮಹೇಶ್ ಪೂಜಾರಿ  ಸುರೇಶ್ ಎನ್ನನ್ನು ಯೋಚಿಸದೆ ಎಲ್ಲಾ ಪ್ರಯಾಣಿಕರನ್ನು ಹೊತ್ತುಕೊಂಡು ಆಂಬುಲೆನ್ಸ್ ಮಾದರಿಯಲ್ಲಿ ಸೈರಾನ್ ಹಾಕಿಕೊಂಡು 6 km ದೂರವನ್ನು 6ನಿಮಿಷಗಳಲ್ಲಿ ಪ್ರಯಾಣಿಸಿ/ಕ್ರಮಿಸಿ ನಗರದ ಕಂಕನಾಡಿ ಆಸ್ಪತ್ರೆಯ ಹೊರಗಣವನ್ನು ಯಾರ ಅಪ್ಪಣೆಯನ್ನು ಕೇಳದೆ ಪ್ರಾಮುಖ್ಯತೆ ಯನ್ನು ಅರಿತು ಒಳ ಪ್ರವೇಶಿಸಿ ವಿದ್ಯಾರ್ಥಿ ಯನ್ನು  casualty ಗೆ ಕ್ಲಪ್ತ ಸಮಯದಲ್ಲಿ ಸೇರಿಸಿ ಜೀವ ಉಳಿಸಿದ್ದಾರೆ.  ಈ ಕೆಲಸ ನೋಡುತ್ತಿದ್ದ ಸಾರ್ವಜನಿಕರನ್ನು ಮೂಕ ವಿಸ್ಮಯರನ್ನಾಗಿಸಿದೆ ಹಾಗು ಅವರ ಪ್ರಶಂಷೆ ಗೆ ಪಾತ್ರ ವಾಗಿದೆ 


ಕರಾವಳಿಯಲ್ಲಿ ಬಸ್ಸು ಚಾಲಕ ನಿರ್ವಹಕ ಶ್ರಮಿಕ ವರ್ಗ ಮಾನವೀಯತೆ ಯ ಆಗರ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ 


Post a Comment

0 Comments