ಕಾಂತಾವರ ವಿಶ್ವಕರ್ಮ ಸಂಘದಲ್ಲಿ ಉಪಾಕರ್ಮ ಹೋಮ.

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 ಕಾಂತಾವರ ವಿಶ್ವಕರ್ಮ ಸಂಘದಲ್ಲಿ ಉಪಾಕರ್ಮ ಹೋಮ.

 


ಕಾಂತಾವರ ಶ್ರೀ ನಾಗಲಿಂಗ ಸ್ವಾಮಿ‌ ಕೃಪಾ ವಿಶ್ವಕರ್ಮ ಸಮಾಜ ಸಂಘದ ಸಭಾಭವನದಲ್ಲಿ ಉಪಾಕರ್ಮ ಹೋಮವು ಅಗಷ್ಟ್ 19ರಂದು ಜರಗಿತು.


 ಪುರೋಹಿತ್ ದಿನೇಶ ಆಚಾರ್ಯರು ವಿಧಿವಿಧಾನಗಳನ್ನು ನಡೆಸಿದರು.


ಸಂಘದ ಅಧ್ಯಕ್ಷರು,ಪದಾಧಿಕಾರಿಗಳು, ಸದಸ್ಯರು , ಸಮಾಜ ಬಾಂದವರು ಯಜ್ಞೋಪವೀತ ಧಾರಣೆಯಲ್ಲಿ ಭಾಗವಹಿಸಿದ್ದರು.

Post a Comment

0 Comments

Advertisement