ಮೂಡುಬಿದಿರೆ ಅಗ್ನಿಶಾಮಕ ಠಾಣೆಯಲ್ಲಿ ಆಯುಧಪೂಜೆ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆ ಅಗ್ನಿಶಾಮಕ ಠಾಣೆಯಲ್ಲಿ ಆಯುಧಪೂಜೆ

ಮೂಡುಬಿದಿರೆ: ಇಲ್ಲಿನ ಒಂಟಿಕಟ್ಟೆಯಲ್ಲಿರುವ ಅಗ್ನಿಶಾಮಕ ಠಾಣೆಯಲ್ಲಿ ಶುಕ್ರವಾರ ಆಯುಧಪೂಜೆ ನಡೆಯಿತು. 

  ಮೂಡುಬಿದಿರೆ ಗೌರಿದೇವಸ್ಥಾನದ ಅರ್ಚಕ ಪಿ.ರಾಘವೇಂದ್ರ ಭಟ್ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.

ಅಗ್ನಿಶಾಮಕ ಠಾಣಾಧಿಕಾರಿ ಸ್ಟೀಫನ್ ಡಿ'ಸಿಲ್ವ, ಸಹಾಯಕ ಠಾಣಾಧಿಕಾರಿ ಸುದರ್ಶನ್ ಹಾಗೂ ಸಿಬಂಧಿ ವರ್ಗದವರು ಈ ಸಂದರ್ಭದಲ್ಲಿದ್ದರು.

Post a Comment

0 Comments