ವಿ ಅರ್ ಸತೀಶ್ ಆಚಾರ್ಯ ವರಂಗ ರಂಗ ಭೂಮಿ ಕಲಾವಿದರು 2024 ರ,, ಅಂತರಾಷ್ಟ್ರೀಯ ಮಟ್ಟದ ಸುವರ್ಣ ಮಹೋತ್ಸವ ಪುರಸ್ಕಾರಕ್ಕೆ ಆಯ್ಕೆ,,
ಚಿಕ್ಕಮಗಳೊರು : ಕರ್ನಾಟಕ ನಾಮಕರಣದ ಸುವರ್ಣ ವರ್ಷಾಚರಣೆಯ ನಿಮಿತ್ಯವಾಗಿ ಕಸ್ತೂರಿ ಸಿರಿ ಗನ್ನಡ ವೇದಿಕೆ (ರಿ ) ಬೆಳಗಾವಿಯವರು ಆಯೋಜಿಸಿರುವ ಸುವರ್ಣ ಮಹೋತ್ಸವ ಹಾಗೂ ಗೌರವ ಪುರಸ್ಕಾರ ಪ್ರಧಾನ ಸಮಾರಂಭದ ಪ್ರಯುಕ್ತ 17.11.2024 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಹೆಬ್ರಿ ತಾಲ್ಲೂಕಿನ ವರಂಗ ಗ್ರಾಮದ ವಿ ಅರ್ ಸತೀಶ್ ಆಚಾರ್ಯ ವರಂಗ ರಂಗ ಭೂಮಿ ಕಲಾವಿದರು ಹಾಗೂ, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವುದನ್ನು ಗುರುತಿಸಿ, ಅಂತರಾಷ್ಟ್ರೀಯ ಮಟ್ಟದ ಸುವರ್ಣ ಮಹೋತ್ಸವ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ಕವಿತ ಕರ್ಮಮಣಿ ಅವರು ತಿಳಿಸಿದ್ದಾರೆ.
0 Comments