ಶಾಸಕ ಉಮಾನಾಥ ಕೋಟ್ಯಾನ್ ಅವರಿಂದ "ಸೇವಕ" ದಲ್ಲಿ ಅಹವಾಲು ಸ್ವೀಕರ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 ಶಾಸಕ ಉಮಾನಾಥ ಕೋಟ್ಯಾನ್ ಅವರಿಂದ "ಸೇವಕ" ದಲ್ಲಿ ಅಹವಾಲು ಸ್ವೀಕರ

ಮೂಡುಬಿದಿರೆ: ಕ್ಷೇತ್ರದ ಶಾಸಕ ಉಮಾನಾಥ ಎ.ಕೋಟ್ಯಾನ್ ಅವರು ಮಂಗಳವಾರದಂದು ತನ್ನ ಕಚೇರಿ ಸೇವಕದಲ್ಲಿ ಸಾರ್ವಜನಿಕರ ಕುಂದು ಕೊರತೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಿದರು.

 ಸಾರ್ವಜನಿಕರ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮನವಿಗಳನ್ನು ಪ್ರತಿ ಮಂಗಳವಾರದಂದು ಶಾಸಕರು ಸ್ವೀಕರಿಸಿ ಪರಿಹಾರ ನೀಡುತ್ತಾ  ಬರುತ್ತಿರುವುದರಿಂದ ಸಾರ್ವಜನಿಕರು ಹೆಚ್ಚಾಗಿ ಈ ಸಂದರ್ಭದಲ್ಲಿ ಭೇಟಿಯಾಗುತ್ತಾರೆ.

ಮೂಡುಬಿದಿರೆ: ಕ್ಷೇತ್ರದ ಶಾಸಕ ಉಮಾನಾಥ ಎ.ಕೋಟ್ಯಾನ್ ಅವರು ಮಂಗಳವಾರದಂದು ತನ್ನ ಕಚೇರಿ ಸೇವಕದಲ್ಲಿ ಸಾರ್ವಜನಿಕರ ಕುಂದು ಕೊರತೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಿದರು.

 ಸಾರ್ವಜನಿಕರ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮನವಿಗಳನ್ನು ಪ್ರತಿ ಮಂಗಳವಾರದಂದು ಶಾಸಕರು ಸ್ವೀಕರಿಸಿ ಪರಿಹಾರ ನೀಡುತ್ತಾ  ಬರುತ್ತಿರುವುದರಿಂದ ಸಾರ್ವಜನಿಕರು ಹೆಚ್ಚಾಗಿ ಈ ಸಂದರ್ಭದಲ್ಲಿ ಭೇಟಿಯಾಗುತ್ತಾರೆ.

Post a Comment

0 Comments

Advertisement