ಕದ್ರಿ ವಾರ್ಷಿಕ ಜಾತ್ರ ಮಹೋತ್ಸವ-2025: ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕ್ರತಿಕ ವೈಭವ

ಜಾಹೀರಾತು/Advertisment
ಜಾಹೀರಾತು/Advertisment

 *ಕದ್ರಿ ವಾರ್ಷಿಕ ಜಾತ್ರ ಮಹೋತ್ಸವ-2025: ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕ್ರತಿಕ ವೈಭವ*

ಮಂಗಳೂರು: - ಇತಿಹಾಸ ಪ್ರಸಿದ್ದ ಮಂಗಳೂರು ಕದ್ರಿ ಮಂಜುನಾಥ ದೇವಸ್ಥಾನ ದ ವಾರ್ಷಿಕ ಜಾತ್ರ ಮಹೋತ್ಸವದ ಪ್ರಯುಕ್ತ ಮಲ್ಲಿಕಾ ಕಲಾವೃಂದ ಕದ್ರಿ ಆಶ್ರಯದಲ್ಲಿ ಸೋಮವಾರ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು ಎಲ್ಲರ ಮೆಚ್ಚುಗೆ ಪಡೆಯಿತು. 

ಈ ಸಂದರ್ಭದಲ್ಲಿ ಮಲ್ಲಿಕಾ ಕಲಾವೃಂದ ದ  ಕಾರ್ಯಾಧ್ಯಕ್ಷರಾದ  ಸುಧಾಕರ ರಾವ್ ಪೇಜಾವರ,  ಭಾರತೀಯ ಜೈನ್ ಮಿಲನ್ ಮಂಗಳೂರಿನ ಅಧ್ಯಕ್ಷರಾದ ರತ್ನಾಕರ ಜೈನ್, ಕಲ್ಕೂರ ಪ್ರತಿಷ್ಠಾನ ದ ಅಧ್ಯಕ್ಷರಾದ ಪ್ರದೀಪ ಕುಮಾರ ಕಲ್ಕೂರ,  ಮಲ್ಲಿಕಾ ಕಲಾವೃಂದ ದ ಕಾರ್ಯದರ್ಶಿ ವಸುದೇವ ರಾವ್  ಕುಡುಪು ಹಾಗೂ  ರಿಮಾ ಜಗನ್ನಾಥ್ ಮಾರ್ನಮಿಕಟ್ಟೆ, ಪ್ರಾರ್ಥನಾ  ರೋಹಿತ್ ಹೊಸಬೆಟ್ಟು,  ಅಶಿಶ್ ಅಂಚನ್ ಮಂಗಳೂರು , ಸುದೇಶ್ ಜೈನ್ ಮಕ್ಕಿಮನೆ ಮೊದಲಾದವರು ಉಪಸ್ಥಿತರಿದ್ದರು. ಶ್ರೇಯಾ ದಾಸ್ ನಿರೂಪಿಸಿದರು. ಶ್ರೇಯಾ ಭಟ್ ,ಅಪೇಕ್ಷಾ ಎ ಸಹಕರಿಸಿದರು.

Post a Comment

0 Comments