ಪುತ್ತಿಗೆ ದೇಗುಲಕ್ಕೆ ಧರ್ಮಸ್ಥಳದಿಂದ ದೇಣಿಗೆ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 ಪುತ್ತಿಗೆ ದೇಗುಲಕ್ಕೆ ಧರ್ಮಸ್ಥಳದಿಂದ ದೇಣಿಗೆ 

ಮೂಡುಬಿದಿರೆ : ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಜ. 10ರಂದು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪುತ್ತಿಗೆ ದೇವಸ್ಥಾನದ ಮೊಕ್ತೇಸರ ಚೌಟರ ಅರಮನೆ ಕುಲದೀಪ್‌ ಎಂ. ಅವರಿಗೆ ದೇಣಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳಾದ ಶ್ರೀಪತಿ ಭಟ್‌, ವಾದಿರಾಜ ಮಡುಮಣ್ಣಯಾ, ಪ್ರಧಾನ ಅರ್ಚಕ ಅಡಿಗಲ್ಲು ಅನಂತಕೃಷ್ಣ ಭಟ್‌, ಶಿವಪ್ರಸಾದ್‌ ಆಚಾರ್‌, ವಿದ್ಯಾರಮೇಶ್‌ ಭಟ್‌,ವೆಂಕಟ್ರಮಣ ಕಾರಂತ್ ಮತ್ತು ರವಿಶಂಕರ ಪಳಕಳ, ನಿಲೇಶ್‌ ಶೆಟ್ಟಿ, ರಮೇಶ್‌ ಭಟ್‌, ಸಮಿತಿ ಸದಸ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.


Post a Comment

0 Comments

Advertisement