ಪಡುಮಾರ್ನಾಡು ಹಾಲು ಉತ್ಪಾದಕರ ಸಂಘಕ್ಕೆ ನಮಿರಾಜ್ ಬಲ್ಲಾಳ್ ಆಯ್ಕೆ

ಜಾಹೀರಾತು/Advertisment
ಜಾಹೀರಾತು/Advertisment

 ಪಡುಮಾರ್ನಾಡು ಹಾಲು ಉತ್ಪಾದಕರ ಸಂಘಕ್ಕೆ ನಮಿರಾಜ್ ಬಲ್ಲಾಳ್ ಆಯ್ಕೆ

ಮೂಡುಬಿದಿರೆ: ಪಡುಮಾರ್ನಾಡು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾಗಿ ಎರಡನೇ ಬಾರಿಗೆ ನಮಿರಾಜ್ ಬಲ್ಲಾಳ್ ಅವರು ಆಯ್ಕೆಯಾಗಿದ್ದಾರೆ.


 ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಮಿರಾಜ್ ಅವರು ಮಾಜಿ ಸಚಿವ ಕೆ.ಅಭಯಚಂದ್ರ ಅವರ ಆಪ್ತ ಸಹಾಯಕ.

Post a Comment

0 Comments