ಹೊಸಬೆಟ್ಟು ಚಚ್೯ನಿಂದ ಪುತ್ತಿಗೆ ದೇವಸ್ಥಾನಕ್ಕೆ ಆಗಮಿಸಿದ ಹೊರೆ ಕಾಣಿಕೆ
ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಗ್ರಾಮದ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಪುತ್ತಿಗೆ ಇದರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಹೊಸಬೆಟ್ಟು ಚಚ್೯ನಿಂದ ಹಸಿರು ಹೊರೆ ಕಾಣಿಕೆ ಆಗಮಿಸಿದ್ದು ಇದು ಸೌಹಾರ್ದತೆಯ ಸಂಕೇತಕ್ಕೆ ಸಾಕ್ಷಿಯಾಗಿದೆ.
0 Comments