ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಮೂಡುಬಿದಿರೆ ಅರಣ್ಯಾಧಿಕಾರಿಗಳು

ಜಾಹೀರಾತು/Advertisment
ಜಾಹೀರಾತು/Advertisment

 ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಮೂಡುಬಿದಿರೆ ಅರಣ್ಯಾಧಿಕಾರಿಗಳು

ಮೂಡುಬಿದಿರೆ: ತಾಲೂಕಿನ ಶಿರ್ತಾಡಿ ಗ್ರಾಮದ ಮಕ್ಕಿ ನಿವಾಸಿ ರಮೇಶ ಪೂಜಾರಿ ಎಂಬುವರ ಮನೆಯ  ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಮೇಲಕ್ಕೆತ್ತಿ  ರಕ್ಷಿಸಿದ ಘಟನೆ ಮಂಗಳವಾರ ಮಧ್ಯರಾತ್ರಿ ನಡೆದಿದೆ.


ಮೂಡುಬಿದಿರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ ಅವರ ನಿರ್ದೇಶನದಂತೆ, ಮೂಡುಬಿದಿರೆ ವಲಯ ಅರಣ್ಯಾಧಿಕಾರಿ  ಕಿರಣ್ ಕುಮಾರ್ ಜಿ. ರವರ ಮಾರ್ಗದರ್ಶನದಲ್ಲಿ  


  ಉಪ ವಲಯ ಅರಣ್ಯಾಧಿಕಾರಿಗಳಾದ   ಕಾವ್ಯ ಆರ್, ರಾಘವೇಂದ್ರ ಶೆಟ್ಟಿ, ಬಸಪ್ಪ ಹಲಗೇರ, ಗಸ್ತು ಅರಣ್ಯ ಪಾಲಕರಾದ ಧರ್ಮರಾಜ, ಮಂಜುನಾಥ ಮಳ್ಳಿ, ರಾಜೇಶ್ , ಚಂದ್ರಶೇಖರ್, ಅರಣ್ಯ ವೀಕ್ಷಕರಾದ  ಜನಾರ್ಧನ, ರಂಜನ್, ವಾಹನ ಚಾಲಕರಾದ ಮಿಥುನ್ ಕಾಯ೯ಚರಣೆಯಲ್ಲಿ ಪಾಲ್ಗೊಂಡಿದ್ದರು.

Post a Comment

0 Comments