ಸಾವ೯ಜನಿಕರ ಕುಂದು ಕೊರತೆ ಆಲಿಸಿದ ಶಾಸಕ ಕೋಟ್ಯಾನ್

ಜಾಹೀರಾತು/Advertisment
ಜಾಹೀರಾತು/Advertisment

 ಸಾವ೯ಜನಿಕರ ಕುಂದು ಕೊರತೆ ಆಲಿಸಿದ ಶಾಸಕ ಕೋಟ್ಯಾನ್

ಮೂಡುಬಿದಿರೆ: ಸಾರ್ವಜನಿಕರ ಕುಂದು - ಕೊರತೆಗಳನ್ನು ಹಾಗೂ ಅಹವಾಲುಗಳನ್ನು ಆಲಿಸಲು ಮಂಗಳವಾರ ಕಛೇರಿ “ಸೇವಕ” ಶಾಸಕ  ಉಮಾನಾಥ್ ಕೋಟ್ಯಾನ್ ಅವರು ಸಾರ್ವಜನಿಕ ಭೇಟಿ ಕಾರ್ಯಕ್ರಮವು ನಡೆಯಿತು.


 ಇದೇ ಸಂದಭ೯ದಲ್ಲಿ  ಹಕ್ಕುಪತ್ರಗಳ ವಿಲೇವಾರಿಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನ ಬಗೆಹರಿಸಲು ತಾಲೂಕಿನ ಅಧಿಕಾರಿಗಳ ಜೊತೆಗೆ ಸಭೆಯನ್ನು ನಡೆಸಿದರು.

Post a Comment

0 Comments