ಗಾಳಿ ಮಳೆ : ಪಡುಮಾನಾ೯ಡಿನಲ್ಲಿ ಮನೆಯ ಛಾವಣಿ ಕುಸಿತ

ಜಾಹೀರಾತು/Advertisment
ಜಾಹೀರಾತು/Advertisment

 ಗಾಳಿ ಮಳೆ : ಪಡುಮಾನಾ೯ಡಿನಲ್ಲಿ ಮನೆಯ ಛಾವಣಿ ಕುಸಿತ

ಮೂಡುಬಿದಿರೆ : ತಾಲೂಕಿನಲ್ಲಿ  ಸುರಿದ ಮಳೆ ಗಾಳಿಗೆ ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ 

ಶಿವಾಲಯ ಎಂಬಲ್ಲಿ ಶೇಖರ ಯಾನೆ ಬೂದ ಎಂಬುವವರ ಮನೆಯ ಛಾವಣಿ ಬುಧವಾರ ಮುಂಜಾನೆ ಸಂಪೂರ್ಣವಾಗಿ ಕುಸಿದು ಬಿದ್ದು ಸುಮಾರು ರೂ ಮೂರು ಲಕ್ಷದಷ್ಟು ನಷ್ಟ ಉಂಟಾಗಿದೆ.


   ಮನೆಯಲ್ಲಿ ಗಂಡ ಹೆಂಡತಿ ಇಬ್ಬರೂ ಮಲಗಿದ್ದು ಹೆಂಚು ಬಿದ್ದು ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಪಂಚಾಯತ್ ಅಧ್ಯಕ್ಷ ವಾಸುದೇವ ಉಪಾಧ್ಯಾಯ, ಅಭಿವೃದ್ಧಿ ಅಧಿಕಾರಿ ಸಾಯೀಶ ಚೌಟ, ಸದಸ್ಯರಾದ ಮಹಮ್ಮದ್ ಅಸ್ಲಾಂ, ರಜನಿ, ಟೆಸ್ಲೀನಾ ಮತ್ತು ಗ್ರಾಮಕರಣಿಕೆ ಉಷಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Post a Comment

0 Comments