ಗಾಂಧಿ ಗ್ರಾಮ ಪುರಸ್ಕಾರ ಸ್ವೀಕರಿಸಿದ ಪಡುಮಾನಾ೯ಡು ಗ್ರಾ. ಪಂ

ಜಾಹೀರಾತು/Advertisment
ಜಾಹೀರಾತು/Advertisment

 ಗಾಂಧಿ ಗ್ರಾಮ ಪುರಸ್ಕಾರ ಸ್ವೀಕರಿಸಿದ ಪಡುಮಾನಾ೯ಡು ಗ್ರಾ. ಪಂ

ಮೂಡುಬಿದಿರೆ : 2023 – 2024ನೇ ವರ್ಷದಲ್ಲಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದ ಪಡುಮಾರ್ನಾಡು ಗ್ರಾಮ ಪಂಚಾಯತ್  ಇಂದು ಬೆಂಗಳೂರಿನಲ್ಲಿ ಪುರಸ್ಕಾರವನ್ನು ಸ್ವೀಕರಿಸಲಾಯಿತು.


ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಪ್ರದಾನ ಮಾಡಿದರು.


ಪ್ರಶಸ್ತಿ ರೂ 5 ಲಕ್ಷ ನಗದು, ಪ್ರಶಸ್ತಿ ಪತ್ರ ಹಾಗೂ ಫಲಕ ಹೊಂದಿದ್ದು ಪಂಚಾಯತ್ ಅಧ್ಯಕ್ಷ ವಾಸುದೇವ ಭಟ್, ಅಭಿವೃದ್ಧಿ ಅಧಿಕಾರಿ ಸಾಯೀಶ್ ಚೌಟ ಪ್ರಶಸ್ತಿ ಸ್ವೀಕರಿಸಿದರು.

Post a Comment

0 Comments