ಮೂಡುಬಿದಿರೆ: ಕಾಂತಾವರ ಶ್ರೀ ನಾಗಲಿಂಗ ಸ್ವಾಮಿ ಕೃಪಾ ವಿಶ್ವಕರ್ಮ ಸಮಾಜ ಸಂಘದ ಸಭಾಭವನದಲ್ಲಿ ಆಗಸ್ಟ್ 26ರಂದು ಉಪಾಕರ್ಮ ಹೋಮವು ಶ್ರದ್ಧಾಭಕ್ತಿಯಿಂದ ಜರಗಿತು.
ಪುರೋಹಿತರಾದ ದಿನೇಶ್ ಆಚಾರ್ಯ ಅವರು ವಿಧಿ ವಿಧಾನಗಳನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

0 Comments