ಕಾಂತಾವರ ಶ್ರೀ ನಾಗಲಿಂಗ ಸ್ವಾಮಿ ಕೃಪಾ ವಿಶ್ವಕರ್ಮ ಸಮಾಜ ಸಂಘದ ಉಪಾಕರ್ಮ ಹೋಮ

ಕಾಂತಾವರ ಶ್ರೀ ನಾಗಲಿಂಗ ಸ್ವಾಮಿ ಕೃಪಾ ವಿಶ್ವಕರ್ಮ ಸಮಾಜ ಸಂಘದ  ಉಪಾಕರ್ಮ ಹೋಮ

ಮೂಡುಬಿದಿರೆ: ಕಾಂತಾವರ ಶ್ರೀ ನಾಗಲಿಂಗ ಸ್ವಾಮಿ ಕೃಪಾ ವಿಶ್ವಕರ್ಮ ಸಮಾಜ ಸಂಘದ ಸಭಾಭವನದಲ್ಲಿ ಆಗಸ್ಟ್ 26ರಂದು ಉಪಾಕರ್ಮ ಹೋಮವು ಶ್ರದ್ಧಾಭಕ್ತಿಯಿಂದ ಜರಗಿತು.
ಪುರೋಹಿತರಾದ ದಿನೇಶ್ ಆಚಾರ್ಯ ಅವರು ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

Post a Comment

0 Comments

Advertisement