ಮೂಡುಬಿದಿರೆಯಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಲು ಪೊಲೀಸರಿಗೆ ಮನವಿ

ಮೂಡುಬಿದಿರೆಯಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಲು ಪೊಲೀಸರಿಗೆ ಮನವಿ

ಮೂಡುಬಿದಿರೆಯಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಜಾಸ್ತಿಯಾಗುತಿದ್ದು ಹಾಗೂ ನಗರದಲ್ಲಿ ಅಕ್ರಮ ಚಟುವಟಿಕೆ ಉಲ್ಬನಗೊಳ್ಳುತ್ತಿದ್ದು ಇದಕ್ಕೆ ಕಡಿವಾಣ ಹಾಕುವಂತೆ ನೇತಾಜಿ ಬ್ರಿಗೇಡ್ ವತಿಯಿಂದ ಮೂಡಬಿದಿರೆ ಪೊಲೀಸ್ ನಿರೀಕ್ಷಕರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.  

 ಈ ಸಂದಭ೯ದಲ್ಲಿ ನೇತಾಜಿ ಬ್ರಿಗೇಡ್ ಸ್ಥಾಪಕ ಅಧ್ಯಕ್ಷ ರಾಹುಲ್ ಕುಲಾಲ್, ಉಪಾಧ್ಯಕ್ಷ ಕುಮಾರ್ ಮಾಸ್ತಿಕಟ್ಟೆ, ಅಭಿಷೇಕ್, ಯಶವಂತ ಮಾಸ್ತಿಕಟ್ಟೆ, ಶರತ್, ನವೀನ್, ಬಜರಂಗದಳದ ಅಭಿಲಾಷ್ ಅರ್ಜುನಪುರ ಉಪಸ್ಥಿತರಿದ್ದರು.

Post a Comment

0 Comments

Advertisement